ರಾಮತೀರ್ಥನಗರದ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನದಲ್ಲಿ ಸಂಭ್ರಮಿಸಿದ ಹೋಳಿ
ಬೆಳಗಾವಿ. ೧೪- ಬೆಳಗಾವಿ ರಾಮತೀರ್ಥ ನಗರದ ಶ್ರೀ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನ ಕಮಿಟಿ ವತಿಯಿಂದ ದೇವಸ್ಥಾನ ಬಳಿ ಜರುಗಿದ ಹೋಳಿ ಆಚರಣೆ ಅತೀ ಸಂ
ಕುಂದರಗಿ ಶ್ರೀ ಅಡವಿಸಿದ್ದೇಶ್ವರ ರಥೋತ್ಸವ ಜಾತ್ರೆ.
ಅಂಕಲಗಿ ೧೨- ಸಮೀಪದ ಕುಂದರಗಿ ಶ್ರೀ ಅಡವಿಸಿದ್ಧೇಶ್ವರ ಮಠದ ರಥೋತ್ಸವ ಜಾತ್ರೆ ಮತ್ತು ಕುಂದರನಾಡೋತ್ಸವ ಇದೇ ಬರುವ ಬುಧವಾರ ದಿನಾಂಕ ೧೯-೦೩-೨೦೨೫ ರಿಂದ ರವಿವಾರ ದಿನಾಂಕ ೨೩-೦೩
ಹೊರ ಜಗತ್ತಿನ ಸ್ಪರ್ಧಾತ್ಮಕ ಕ್ಷೇತ್ರಗಳಲ್ಲಿ ಮಹಿಳೆಯರ ಪಾತ್ರ ಅದ್ವಿತೀಯ.
ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜೇಂದ್ರ ಗೌಡಪ್ಪಗೋಳ ಅಭಿಮತ.
ಅಂಕಲಗಿ. ೧೨- ವಿಶ್ವದ ವಿವಿಧ ಕ್ಷೇತ್ರಗಳಲ್ಲಿ ಪುರುಷರ
ಮಲ್ಲಮ್ಮ ನುಡಿ ವಾರ್ತೆ
ಕಮಲನಗರ: ತಾಲೂಕಿನ ತೋರಣಾ-ಕಮಲನಗರ ಮುಖ್ಯ ರಸ್ತೆ ಆರು ವಾರಗಳಲ್ಲಿ ದುರುಸ್ತಿಗಾಗಿ ಸೂಕ್ತ ಕ್ರಮ ಕೈಗೊಳ್ಳಲು ದಿನಾಂಕ: ೨೮-೦೧-೨೦೨೫ ರಂದು ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯ ಬೆಂಗಳೂರಿನಿಂದ ನಿರ್ದೇ
ಬೀದರ. ಮಾ. 12 :- ಜಗದ್ಗುರು ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವ ಪ್ರಯುಕ್ತ ಶಾಂತೀಶ್ವರಿ ಸಂಸ್ಥೆಗಳ ಸಮೂಹದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾರ್ವಜನಿಕರಿಗೆ ಪ್ರಸಾದ ರೂಪದಲ್ಲಿ ಉಪ್ಪಿಟ್ಟು, ಶಿರಾ, ಮಜ್ಜಿಗೆ ಹಾಗೂ ಬಾಳ
ಮಲ್ಲಮ್ಮ ನುಡಿ ವಾರ್ತೆ
ಬಾಗಲಕೋಟೆ,ಮಾ.12-ಮಾನವೀಯ ಮೌಲ್ಯಗಳನ್ನು, ಆಚಾರ ವಿಚಾರಗಳನ್ನು ಜಗತ್ತಿಗೆ ಸಾರಿದ ಮಹಾತ್ಮರ ಚಿಂತನೆಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡಾಗ ಸುಂದರ ಸಮಾಜ ನಿರ್ಮಾಣವಾಗಲು ಸಾಧ್ಯವೆಂದು ಜಿಲ್ಲಾಧಿಕಾರ
ಮಲ್ಲಮ್ಮ ನುಡಿ ವಾರ್ತೆ
ಬಾಗಲಕೋಟೆ,ಮಾ.12-ಜಿಲ್ಲೆಯ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದಲ್ಲಿ ನಡೆದ ಕುರಿಗಾಹಿ ಶರಣಪ್ಪ ಜಮ್ಮನಕಟ್ಟಿ ಹತ್ಯೆ ಖಂಡಿಸಿ ಬಾಗಲಕೋಟೆಯಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಕುರಿಗಾರರು
ಬೀದರ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟ ಕಛೇರಿಯಲ್ಲಿ ಆದಿ ಗುರು ಶ್ರೀ ರೇಣುಕಾಚಾರ್ಯರ ಜಯಂತಿಯನ್ನು ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತ್ತು. ಪೂಜಾ ಕಾರ್ಯವನ್ನು ಒಕ್ಕೂಟ ಅಧ್ಯಕ್ಷರಾದ ಗುರುನಾಥ ಜ್ಯಾಂತಿಕರ್ ನೆರವೆರಿಸಿದರ
ಮಲ್ಲಮ್ಮ ನುಡಿ ವಾರ್ತೆ
ಭಾಲ್ಕಿ: ಸಂಘಟನೆಯ ಪದಾಧಿಕಾರಿಗಳು ಕೇವಲ ತೋರಿಕೆಗೆ ಸೀಮಿತ ಆಗಿರದೇ ಅನ್ಯಾಯದ ವಿರುದ್ಧ ಸದಾ ಧ್ವನಿಯೆತ್ತುವ ಕೆಲಸ ಮಾಡಬೇಕು ಎಂದು ಕರವೇ ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಸಂತೋಷ ಶೇರಿಕಾ
ತಾಳಿಕೋಟಿ: ಮನುಕುಲವನ್ನು ಧರ್ಮದ ದಾರಿಯಲ್ಲಿ ನಡೆಸುವಂತಹ ಪ್ರಜ್ಞಾವಂತಿಕೆಯನ್ನು ಹೊಂದಿದ ಜಂಗಮ ಸಮಾಜ ಕೇವಲ ಬೇಡುವ ಸಮಾಜವಾಗದೆ ಜಗಕ್ಕೆ ಕೊಡುಗೆಯನ್ನು ಕೊಡುವಂತಹ ಸಮಾಜವಾಗಿದೆ ಎಂದು ಮಾಜಿ ಶಾಸಕ,ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ