
23rd February 2025
ಹುಮನಾಬಾದ್.ನಗರದಲ್ಲಿ ಯಾವುದೇ ರೀತಿಯಿಂದ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕೆಂದು
ಮಾಜಿ ಸಚಿವ ರಾಜಶೇಖರ
ಪಾಟೀಲರವರು ಪುರಸಭೆಯ ಮುಖ್ಯಾಧಿಕಾರಿ ಫಿರೋಜ್ ರವರಿಗೆ ಸೂಚಿ ಸಿದರು.
ತಮ್ಮ ಸ್ವಗ್ರಹದಲ್ಲಿ ಸರ್ವಜನಿಕ ರು ತಮ್ಮ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಬಂದಿದ್ದರು.
ತಕ್ಷಣ ಕುಡಿಯುವ ನೀರಿನ ಸಮಸ್ಯೆ ಹಾಗೂ ಬಿ.ಖಾತಾ ಬಗ್ಗೆ ಜನರಲ್ಲಿ ಜಾಗೃತಿ
ಮೊಡಿಸಬೇಕು ಎಂದರು.
undefined
ಸರ್ಕಾರದ ಯೋಜನೆಗಳ ಯಶಸ್ಸಿಗೆ ಪ್ರಾಮಾಣಿಕತೆ ಅತ್ಯವಶ್ಯ. ಮುಸಲ್ಮಾರಿ ಕಾಂಕ್ರೆಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಅಮರನಾಥ ಜಾರಕೀಹೊಳಿ ಅಭಿಮತ.
ಕಾರ್ಯಸಿದ್ಧಿ ಆಂಜನೇಯನಿಗೆ ಕೊಳವೆ ಬಾವಿ. ದಾನಿ ದಯಾನಂದ ಪಾಟೀಲ ಕಾರ್ಯಕ್ಕೆ ವಿನಯ ನಾವಲಗಟ್ಟಿ ಶ್ಲ್ಯಾಘನೆ.
ಪ.ಜಾತಿ,ಪಂಗಡದ ಅಭಿವೃದ್ಧಿಗೆ ಇಟ್ಟ ಹಣ ದರ್ಬಳಿಕೆ ಖಂಡಿಸಿ ಮಾ.೪ ರಂದು ಬಿಜೆಪಿ ಪ್ರತಿಭಟನೆ