Mallamma Nudi

ಶಾಂತೀಶ್ವರಿ ಸಮೂಹದಿಂದ ಪ್ರಸಾದ ವಿತರಣೆ

13th March 2025

News image

 ಬೀದರ. ಮಾ. 12 :- ಜಗದ್ಗುರು ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವ ಪ್ರಯುಕ್ತ ಶಾಂತೀಶ್ವರಿ ಸಂಸ್ಥೆಗಳ ಸಮೂಹದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾರ್ವಜನಿಕರಿಗೆ ಪ್ರಸಾದ ರೂಪದಲ್ಲಿ ಉಪ್ಪಿಟ್ಟು, ಶಿರಾ, ಮಜ್ಜಿಗೆ ಹಾಗೂ ಬಾಳೆಹಣ್ಣು ವಿತರಿಸಲಾಯಿತು.

 ಸಾಮಾಜಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಬಿ. ಪಾಟೀಲ ಪ್ರಸಾದ ವಿತರಣೆಗೆ ಚಾಲನೆ ನೀಡಿದರು. ನೌಬಾದ್‍ನ ಜ್ಞಾನಶಿವಯೋಗಾಶ್ರಮದ ಡಾ. ರಾಜಶೇಖರ ಶಿವಾಚಾರ್ಯ, ಶಾಂತೀಶ್ವರಿ ಸಮೂಹದ ಮುಖ್ಯಸ್ಥರೂ ಆದ ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ, ಜಯಂತಿ ಯುಗಮಾನೋತ್ಸವ ಆಚರಣೆ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಸಿದ್ರಾಮಯ್ಯ ಸ್ವಾಮಿ, ಮುಖಂಡರಾದ ರವೀಂದ್ರ ಸ್ವಾಮಿ, ಓಂಪ್ರಕಾಶ್ ರೊಟ್ಟೆ, ವರದಯ್ಯ ಸ್ವಾಮಿ, ಪ್ರವೀಣ್ ಸ್ವಾಮಿ, ನಾಗರಾಜ ಮಠ, ಮಹೇಶ್ ಪಾಟೀಲ, ವಿಘ್ನೇಶ್ ಸ್ವಾಮಿ, ಮಹಾರುದ್ರ ಡಾಕುಳಗಿ, ರಾಕೇಶ್ ಮಠಪತಿ, ನಾಗಯ್ಯ ಸ್ವಾಮಿ, ರೇಣಸಿದ್ದಯ್ಯ ಮಠಪತಿ, ಶಿವಶಂಕರ ಬೆಳಮಗಿ ಮತ್ತಿತರರು ಇದ್ದರು. 

Comments
Show comments
ಸಂಬಂಧಿತ ಲೇಖನಗಳು
ಸುದಿನ
14th March 2025

ರಾಮತೀರ್ಥನಗರದ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನದಲ್ಲಿ ಸಂಭ್ರಮಿಸಿದ ಹೋಳಿ

ಸುದಿನ
13th March 2025

ಕುಂದರಗಿ ಶ್ರೀ ಅಡವಿಸಿದ್ದೇಶ್ವರ ರಥೋತ್ಸವ ಜಾತ್ರೆ.

ಸುದಿನ
13th March 2025

ಹೊರ ಜಗತ್ತಿನ ಸ್ಪರ್ಧಾತ್ಮಕ ಕ್ಷೇತ್ರಗಳಲ್ಲಿ ಮಹಿಳೆಯರ ಪಾತ್ರ ಅದ್ವಿತೀಯ. 

ಮಲ್ಲಮ್ಮ ನುಡಿ ವಾರ್ತೆ
13th March 2025

ತೋರಣಾ-ಕಮಲನಗರ ರಸ್ತೆ ದುರುಸ್ತಿ, ಕ್ರಮಕ್ಕೆ ಹೈಕೋರ್ಟ್ ನಿರ್ದೇಶನ

ಮಲ್ಲಮ್ಮ ನುಡಿ ವಾರ್ತೆ
13th March 2025

ಮಹಾತ್ಮರ ಚಿಂತನೆಯಿAದ ಸುಂದರ ಸಮಾಜ ನಿರ್ಮಾಣ

ಮಲ್ಲಮ್ಮ ನುಡಿ ವಾರ್ತೆ
13th March 2025

ಕುರಿಗಾಹಿ ಹತ್ಯೆ ಖಂಡಿಸಿ ಪ್ರತಿಭಟನೆ: ಕುರಿಗಾಹಿಗಳ ಹಿತರಕ್ಷಣಾ ಕಾನೂನು ಜಾರಿಗೆ ಆಗ್ರಹ

ಪ್ರಕಾಶಕರು
Ramesh Reddy