
12th January 2025
ವಕ್ರತುಂಡ ಮಹಾಕಾಯ ಕೋಟಿ ಸೂರ್ಯ ಸಮಪ್ರಭ
ನಿರ್ವಿಘ್ನಂ ಕುರು ಮೇ ದೇವ ಸರ್ವ ಕಾರ್ಯೇಷು ಸರ್ವದ
ಓಂ ಏಕದಂತಾಯ ವಿಧ್ಮಹೆ
ವಕ್ರತುಂಡಾಯ ಧೀಮಹಿ
ತನ್ನೋ ದಂತಿ ಪ್ರಚೋದಯಾತ್
ಮೂಷಿಕ ವಾಹನ ಮೋದಕ ಹಸ್ತ
ಚಾಮರ ಕರ್ಣ ವಿಳಂಬಿತ ಸೂತ್ರ
ವಾಮನ ರೂಪ ಮಹೇಶ್ವರ ಪುತ್ರ
ವಿಘ್ನ ವಿನಾಯಕ ಪಾದ ನಮಸ್ತೆ
ಶುಕ್ಲಾಂಬರದರಂ ವಿಷ್ಣುಂ ಶಶಿವರ್ಣಂ ಚತುರ್ಭುಜಂ
ಪ್ರಸನ್ನ ವದನಂ ಧ್ಯಾಯೇತ್ ಸರ್ವ ವಿಘ್ನೋಪ ಶಾಂತಯೇ
ಅಗಜಾನನ ಪದ್ಮಾರ್ಕಂ ಗಜಾನನ ಮಹಾರ್ನಿಶಂ
ಅನೇಕದಂತಂ ಭಕ್ತಾನಾಂ ಏಕದಂತಂ ಉಪಾಸ್ಮಹೆಯ್
ಗಜಾನನಂ ಭೂತ ಗಾಣಧಿ ಸೇವಿತಂ
ಕಪಿಥ ಜಂಬೋ ಫಲ ಸಾರ ಭಕ್ಷಿತಂ
ಉಮಾಸುತಂ ಶೋಕ ವಿನಾಶಕಾರಣಂ
ನಮಾಮಿ ವಿಘ್ನೇಶ ಪಾದ ಪಂಕಜಂ.
ಗಣಾನಾಂ ತ್ವಂ ಗಣಪತಿ ಗಂ ಹವಾಮಹೇ
ಕವಿಂ ಕವೀನಾಂ ಉಪಮಸ್ರ ವಸ್ತಮಂ
ಜ್ಯೇಷ್ಠ ರಾಜಂ ಬ್ರಹ್ಮಣಾಂ ಬ್ರಹ್ಮಣಸ್ಪತ
ಆನಶ್ರುನ್ವನ್ನ ಊತಿಭಿ ಸೀದ ಸಾದನಂ
ಶ್ರೀಕಂಠೋ ಮಾತುಲೋ ಯಸ್ಯ, ಜನನೀ ಸರ್ವ ಮಂಗಳಾ
ಜನಕ: ಶಂಕರೋ ದೇವಃ, ತಮ್ ವಂದೇ ಕುಂಜರಾನನಂ
ಗಜವಕ್ತ್ರಂ ಸುರ-ಶ್ರೇಷ್ಟಂ
ಕರ್ಣ ಚಾಮರ ಭೂಷಿತಾಂ
ಪಾಶಾಂಕುಶ ಧರಂ ದೇವಂ
ವಂದೆಹಂ ಗಣನಾಯಕಂ
ಏಕದಂತಂ ಮಹಾಕಾಯಂ ತಪ್ತಕಾಜ್ಞ್ಚಂಸಂನಿಭಮ್
ಲಂಬೋದರಂ ವಿಶಾಲಾಕ್ಷಂ ವಂದೆಹಂ ಗಣನಾಯಕಂ
ಏಕದಂತಂ ಮಹಕಾಯಂ
ಲಂಬೋದರ ಗಜಾನನಂ
ವಿಘ್ನ ನಾಶಕರ್ಮ ದೇವಂ
ಹೇರಮ್ಬಂ ಪ್ರಾಣ ಮಾಮ್ಯಹಂ
ಪ್ರಸನ್ನ ವಿನಾಯಕಂ ದೇವಂ ಪೆರಿವನ-ಪುರ ಸಂಸ್ತಿತಂ
ಸರ್ವ ವಿಘ್ನ ಹರಂ ನಿತ್ಯಂ ವಂದೇ ಶ್ರೀ ಕುಂಜರಾನನಂ
ವಿಘ್ನೇಶ್ವರಾಯ ವರದಾಯ ಸುರಪ್ರಿಯಯಾ
ಲಂಬೋದರಾಯ ಸಕಲಾಯ ಜಗದ್ವಿತಾಯ
ನಾಗಾನನ್ಯಾಯ ಶ್ರುತಿಯಗ್ನ ವಿಭೂಶಿತಾಯ
ಗೌರಿ-ಸುತಾಯ ಗಣನಾಥ ನಮೋ ನಮಸ್ತೆ
ಡಾ,ಬಿ,ಆರ್,ಅಂಬೇಡ್ಕರ ಪ್ರತಿಮೆಗೆ ಸ್ಥಳವಕಾಶಕ್ಕೆ ಸ್ಪಂಧಿಸಿದ ಸಚಿವ ಡಾ,ಮಾಹಾದೇವಪ್ಪವರಿಗೆ ಗೌರವ ಸನ್ಮಾನ!!
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಲವಾರು ಸಮಾಜಮುಖಿ ಕಾರ್ಯಗಳಾಗಿವೆ: ಯೋಜನಾಧಿಕಾರಿ ಶೇಖರನಾಯ್ಕ ಹೇಳಿಕೆ
ಚಡಚಣ ಸಂಗಮೇಶ್ವರ ಜಾತ್ರೆಯ ಸಂಭ್ರಮ ಬಾನAಗಳದಲ್ಲಿ ಚಿತ್ತಾರ ಬಿಡಿಸಿದ ಪಟಾಕಿಗಳು