ಸಿಂಧನೂರು ಜಿಲ್ಲೆ ರಚನೆ ಸಾಧ್ಯವಿಲ್ಲ, ಲೋಪದೋಷ ಸರಿಪಡಿಸಲಾಗುವುದು
5th October 2024

ಸಿಂಧನೂರು: ಹೈದರಾಬಾದ್ ಕರ್ನಾಟಕ್ಕೆ ಒಂದು ಸಚಿವಾಲಯ ಮಾಡಲಾಗುವುದು. ಆದರೆ, ಸಿಂಧನೂರು ಜಿಲ್ಲೆ ರಚಿಸಲು ಈಗ ಸಾಧ್ಯವಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದ ಸರ್ಕಾರಿ ಪದವಿ ಕಾಲೇಜಿನ ಆವರಣದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಸಂದರ್ಭದಲ್ಲೇ ಕಲ್ಯಾಣ ಕರ್ನಾಟಕ್ಕೆ ಒಂದು ಸಚಿವಾಲಯ ರಚಿಸುವ ಬಗ್ಗೆ ಹೇಳಿರುವೆ. ಹೊಸ ಜಿಲ್ಲೆ ಮಾಡುವುದು ಅಷ್ಟು ಸುಲಭವಲ್ಲ. ಸಿಂಧನೂರಲ್ಲಿ ಇರುವ ಕೆಲವು ಲೋಪಗಳನ್ನು ಸರಿಪಡಿಸಲಾಗುವುದು. ಸಿಂಧನೂರು ಜಿಲ್ಲೆ ರಚಿಸಲು ಸಾಧ್ಯವಾಗದು. ಆದರೂ ಮೊದಲು ವರದಿ ತರಿಸಿಕೊಂಡು ಪರಿಶೀಲಿಸಲಾಗುವುದು' ಎಂದು ತಿಳಿಸಿದರು.
ಸಿಂಧನೂರು: ಹೈದರಾಬಾದ್ ಕರ್ನಾಟಕ್ಕೆ ಒಂದು ಸಚಿವಾಲಯ ಮಾಡಲಾಗುವುದು. ಆದರೆ, ಸಿಂಧನೂರು ಜಿಲ್ಲೆ ರಚಿಸಲು ಈಗ ಸಾಧ್ಯವಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದ ಸರ್ಕಾರಿ ಪದವಿ ಕಾಲೇಜಿನ ಆವರಣದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಸಂದರ್ಭದಲ್ಲೇ ಕಲ್ಯಾಣ ಕರ್ನಾಟಕ್ಕೆ ಒಂದು ಸಚಿವಾಲಯ ರಚಿಸುವ ಬಗ್ಗೆ ಹೇಳಿರುವೆ. ಹೊಸ ಜಿಲ್ಲೆ ಮಾಡುವುದು ಅಷ್ಟು ಸುಲಭವಲ್ಲ. ಸಿಂಧನೂರಲ್ಲಿ ಇರುವ ಕೆಲವು ಲೋಪಗಳನ್ನು ಸರಿಪಡಿಸಲಾಗುವುದು. ಸಿಂಧನೂರು ಜಿಲ್ಲೆ ರಚಿಸಲು ಸಾಧ್ಯವಾಗದು. ಆದರೂ ಮೊದಲು ವರದಿ ತರಿಸಿಕೊಂಡು ಪರಿಶೀಲಿಸಲಾಗುವುದು' ಎಂದು ತಿಳಿಸಿದರು.

ಸರ್ಕಾರದ ಯೋಜನೆಗಳ ಯಶಸ್ಸಿಗೆ ಪ್ರಾಮಾಣಿಕತೆ ಅತ್ಯವಶ್ಯ. ಮುಸಲ್ಮಾರಿ ಕಾಂಕ್ರೆಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಅಮರನಾಥ ಜಾರಕೀಹೊಳಿ ಅಭಿಮತ.

ಕಾರ್ಯಸಿದ್ಧಿ ಆಂಜನೇಯನಿಗೆ ಕೊಳವೆ ಬಾವಿ. ದಾನಿ ದಯಾನಂದ ಪಾಟೀಲ ಕಾರ್ಯಕ್ಕೆ ವಿನಯ ನಾವಲಗಟ್ಟಿ ಶ್ಲ್ಯಾಘನೆ.

ಪ.ಜಾತಿ,ಪಂಗಡದ ಅಭಿವೃದ್ಧಿಗೆ ಇಟ್ಟ ಹಣ ದರ್ಬಳಿಕೆ ಖಂಡಿಸಿ ಮಾ.೪ ರಂದು ಬಿಜೆಪಿ ಪ್ರತಿಭಟನೆ