Rayala Vani

ಸಿಂಧನೂರು ಜಿಲ್ಲೆ ರಚನೆ ಸಾಧ್ಯವಿಲ್ಲ, ಲೋಪದೋಷ ಸರಿಪಡಿಸಲಾಗುವುದು

5th October 2024

News image

ಸಿಂಧನೂರು: ಹೈದರಾಬಾದ್ ಕರ್ನಾಟಕ್ಕೆ ಒಂದು ಸಚಿವಾಲಯ ಮಾಡಲಾಗುವುದು. ಆದರೆ, ಸಿಂಧನೂರು ಜಿಲ್ಲೆ ರಚಿಸಲು ಈಗ ಸಾಧ್ಯವಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದ ಸರ್ಕಾರಿ ಪದವಿ ಕಾಲೇಜಿನ ಆವರಣದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಸಂದರ್ಭದಲ್ಲೇ ಕಲ್ಯಾಣ ಕರ್ನಾಟಕ್ಕೆ ಒಂದು ಸಚಿವಾಲಯ ರಚಿಸುವ ಬಗ್ಗೆ ಹೇಳಿರುವೆ. ಹೊಸ ಜಿಲ್ಲೆ ಮಾಡುವುದು ಅಷ್ಟು ಸುಲಭವಲ್ಲ. ಸಿಂಧನೂರಲ್ಲಿ ಇರುವ ಕೆಲವು ಲೋಪಗಳನ್ನು ಸರಿಪಡಿಸಲಾಗುವುದು. ಸಿಂಧನೂರು ಜಿಲ್ಲೆ ರಚಿಸಲು ಸಾಧ್ಯವಾಗದು. ಆದರೂ ಮೊದಲು ವರದಿ ತರಿಸಿಕೊಂಡು ಪರಿಶೀಲಿಸಲಾಗುವುದು' ಎಂದು ತಿಳಿಸಿದರು.

ಸಾರಾಂಶ

ಸಿಂಧನೂರು: ಹೈದರಾಬಾದ್ ಕರ್ನಾಟಕ್ಕೆ ಒಂದು ಸಚಿವಾಲಯ ಮಾಡಲಾಗುವುದು. ಆದರೆ, ಸಿಂಧನೂರು ಜಿಲ್ಲೆ ರಚಿಸಲು ಈಗ ಸಾಧ್ಯವಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದ ಸರ್ಕಾರಿ ಪದವಿ ಕಾಲೇಜಿನ ಆವರಣದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಸಂದರ್ಭದಲ್ಲೇ ಕಲ್ಯಾಣ ಕರ್ನಾಟಕ್ಕೆ ಒಂದು ಸಚಿವಾಲಯ ರಚಿಸುವ ಬಗ್ಗೆ ಹೇಳಿರುವೆ. ಹೊಸ ಜಿಲ್ಲೆ ಮಾಡುವುದು ಅಷ್ಟು ಸುಲಭವಲ್ಲ. ಸಿಂಧನೂರಲ್ಲಿ ಇರುವ ಕೆಲವು ಲೋಪಗಳನ್ನು ಸರಿಪಡಿಸಲಾಗುವುದು. ಸಿಂಧನೂರು ಜಿಲ್ಲೆ ರಚಿಸಲು ಸಾಧ್ಯವಾಗದು. ಆದರೂ ಮೊದಲು ವರದಿ ತರಿಸಿಕೊಂಡು ಪರಿಶೀಲಿಸಲಾಗುವುದು' ಎಂದು ತಿಳಿಸಿದರು.

Comments
Show comments
ಸಂಬಂಧಿತ ಲೇಖನಗಳು
ಸುದಿನ
11th March 2025

ಸರ್ಕಾರದ ಯೋಜನೆಗಳ ಯಶಸ್ಸಿಗೆ ಪ್ರಾಮಾಣಿಕತೆ ಅತ್ಯವಶ್ಯ.  ಮುಸಲ್ಮಾರಿ  ಕಾಂಕ್ರೆಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಅಮರನಾಥ ಜಾರಕೀಹೊಳಿ ಅಭಿಮತ. 

ಸುದಿನ
11th March 2025

ಕಾರ್ಯಸಿದ್ಧಿ ಆಂಜನೇಯನಿಗೆ ಕೊಳವೆ ಬಾವಿ.  ದಾನಿ ದಯಾನಂದ ಪಾಟೀಲ ಕಾರ್ಯಕ್ಕೆ ವಿನಯ ನಾವಲಗಟ್ಟಿ ಶ್ಲ್ಯಾಘನೆ.

ಸುದಿನ
3rd March 2025

ಕುಡಿವ ನೀರಿಗಾಗಿ ರಹವಾಸಿಗಳಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನಾವಲಗಟ್ಟಿ ಗೆ ಮನವಿ

ಮಲ್ಲಮ್ಮ ನುಡಿ ವಾರ್ತೆ
2nd March 2025

ಪ.ಜಾತಿ,ಪಂಗಡದ ಅಭಿವೃದ್ಧಿಗೆ ಇಟ್ಟ ಹಣ ದರ‍್ಬಳಿಕೆ ಖಂಡಿಸಿ ಮಾ.೪ ರಂದು ಬಿಜೆಪಿ ಪ್ರತಿಭಟನೆ

ಮಲ್ಲಮ್ಮ ನುಡಿ ವಾರ್ತೆ
1st March 2025

ರಾಜ್ಯದ ಅಭಿವೃದ್ಧಿ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ-ಸಚಿವ ಈಶ್ವರ ಖಂಡ್ರೆ

ಮಲ್ಲಮ್ಮ ನುಡಿ ವಾರ್ತೆ
23rd February 2025

'ನೀರು, ಮಣ್ಣು ದೇವರು ಕೊಟ್ಟ ಕಾಣಿಕೆ ಅದು ಸಂರಕ್ಷಣೆ ಮಾಡಬೇಕು' ಶಿವಶೇಖರ ಸ್ವಾಮಿ ಜಲಾನಯನ ಯಾತ್ರೆ

ಪ್ರಕಾಶಕರು
Veeranagoudgoud